Janataa24 NEWS DESK
Gubbi: ದೀಕ್ಷಾಭೂಮಿ ಯಾತ್ರೆಗೆ ಚಾಲನೆ.

ಗುಬ್ಬಿ : ತುಮಕೂರು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ವತಿಯಿಂದ
ಡಾ| ಬಿ ಆರ್ ಅಂಬೇಡ್ಕರ್ ಅನುಯಾಯಿಗಳ ದೀಕ್ಷ ಭೂಮಿ ಯಾತ್ರೆಗೆ ತೆರಳಲು ತುಮಕೂರು ಜಿಲ್ಲಾ ಜಂಟಿ ನಿರ್ದೇಶಕ ಕೃಷ್ಣಪ್ಪ ಚಾಲನೆ ನೀಡಿ ಶುಭ ಹಾರೈಸಿದರು.
ತುಮಕೂರು ನಗರದ ಟೌನ್ ಹಾಲ್ ನಲ್ಲಿ ಸರ್ಕಾರದ ವತಿಯಿಂದ ಆಯೋಜಿಸಿದ್ದ ದೀಕ್ಷಾಭೂಮಿ ಯಾತ್ರೆಗೆ ನೂರಾರು ಸಾರ್ವಜನಿಕರಿಗೆ ತುಮಕೂರು ಜಿಲ್ಲೆಯಿಂದ ಅಂಬೇಡ್ಕರ್ ಅನ್ಯಾಯಗಳು ದೀಕ್ಷ ಭೂಮಿಗೆ ತೆರಳುತ್ತಿದ್ದು, ಅಂಬೇಡ್ಕರ್ರ ವಿಚಾರಧಾರೆಗಳು ಹಾಗೂ ಆದರ್ಶವನ್ನು ಮೈಗೂಡಿಸಿಕೊಂಡು ಅವರ ಹಾದಿಯಲ್ಲಿ ನಡೆಯಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಗುಬ್ಬಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವೀಣಾ, ಸೋಮಶೇಖರ್, ಜಿಲ್ಲೆಯ ಜಿಲ್ಲೆಯ ಸಮಾಜ ಕಲ್ಯಾಣ ಅಧಿಕಾರಿಗಳು ಹಾಗೂ ರಂಗರಾಜು, ಕುಮಾರ್, ಮಣಿಕಂಠ ಸೇರಿದಂತೆ ಸಿಬ್ಬಂದಿ ವರ್ಗ ಹಾಜರಿದ್ದರು.
ವರದಿ :ಶ್ರೀಕಾಂತ್ ಗುಬ್ಬಿ.
ಕೆಳಗಿನ #ಲಿಂಕ್ ಬಳಸಿ #ಜನತಾ24 #ವಾಟ್ಸಾಪ್_ಗ್ರೂಪ್ ಸೇರಿರಿ https://chat.whatsapp.com/Jf6jZ0gyQAEA5GBRpHnkrv
https://news.google.com/publications/CAAqBwgKMPHDwgswk9_ZAw?hl=en-IN&gl=IN&ceid=IN:en
https://youtube.com/@janataa24?si=XsFcych2GMH0O6Gv
https://www.janataa24.com/turuvekere-protesting-against-stone-mining/
IAS,IPS,KAS, ಕನಸು ಹೊತ್ತ ವಿದ್ಯಾರ್ಥಿಗಳಿಗೆ ಗಾಡ್ ಫಾದರ್ ಆಗಿ ನಿಂತ ಮೂರ್ತಿ ಸಿ ಎಸ್.
Turuvekere: ಫಸಲಿಗೆ ಬಂದ 40 ತೆಂಗಿನ ಮರಗಳನ್ನ ಕಡಿದುರುಳಿಸಿದ ಕಿಡಿಗೇಡಿಗಳು.
Operation Sindor: POK ಪಾಕಿಸ್ತಾನದ 9 ಉಗ್ರ ನೆಲೆಗಳನ್ನು ನೆಲಸಮಗೊಳಿಸಿದ ಭಾರತ ಸೇನೆ.