Janataa24 NEWS DESK

ರಸ್ತೆ ಅಪಘಾತಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ಗಾಯಾಳುವನ್ನು ತನ್ನ ಸಹೋದರನ ಕಾರಿನಲ್ಲಿ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದ ತೇಜು ಜಯರಾಮ್.
ತುರುವೇಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರು ಬಿಜೆಪಿ ಪಕ್ಷದ ಅಭ್ಯರ್ಥಿಯು ಆದ ಮಸಾಲ ಜೈರಾಮ್ ರವರು ಮಗ ತೇಜು ಜಯರಾಮ್ ರವರು, ಬೆಂಗಳೂರಿನಿಂದ ತುರುವೇಕೆರೆ ಪಟ್ಟಣಕ್ಕೆ ಆಗಮಿಸುವ ವೇಳೆಯಲ್ಲಿ ಮಧ್ಯಾಹ್ನ 3:00ಯ ಸಮಯದಲ್ಲಿ ರಸ್ತೆ ಅಪಘಾತದಲ್ಲಿ ರಸ್ತೆಯ ಬದಿಯಲ್ಲಿ ಬಿದ್ದು ನರಲಾಡುತ್ತಿದ್ದ ಗಾಯಾಳು ವನ್ನ ತಮ್ಮ ಸಹೋದರನ ಕಾರಿನಲ್ಲಿ ಶ್ರೀ ಆದಿಚುಂಚನಗಿರಿ ಆಸ್ಪತ್ರೆಗೆ ಚಿಕಿತ್ಸೆಗೆ ಕಳುಹಿಸಿಕೊಟ್ಟು ಮಾನವಿಯತೆಯನ್ನು ಮೆರೆದಿದ್ದಾರೆ.
ಅವರ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.
ವರದಿ
ತುರುವೇಕೆರೆ:ಮಂಜುನಾಥ್